ಐಡಿಯಾಥಾನ್ 2025 ಸ್ಪರ್ಧೆ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ
Ideathon 2025 Competition: Prizes for winning students
ವಿಜಯಪುರ 25: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಐಇಇಇ ಹಾಗೂ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಐಡಿಯಾಥಾನ್ 2025 ಸ್ಪರ್ಧೆಯಲ್ಲಿ ಸಿಕ್ಯಾಬ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಗಳು ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಹಾಗೂ ರಿಜಿಸ್ಟ್ರೇಷನ್ಕಿಟ್ ಗಳಿಸಿಕೊಂಡಿದ್ದು ಐಡಿಯಾಥಾನ್ ಸ್ಪರ್ಧೆಯಲ್ಲಿ ಒಟ್ಟು 200 ತಂಡಗಳು ಭಾಗಿಯಾಗಿದ್ದು 80 ತಂಡು ಆಯ್ಕೆಯಾಗಿ ಅದರಲ್ಲಿ 10 ಉತ್ತಮ ತಂಡಗಳಾಗಿ ಹೊರ ಮೊಮ್ಮಿವೆ ಅದರಲ್ಲಿ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ 5 ತಂಡುಗಳು ಭಾಗವಹಿಸಿದ್ದು
ಅದರಲ್ಲಿ ಎರಡು ತಂಡಗಳು “ಸೆಕ್ಯೂರ್ ವೋಟಿಂಗ್ ಸಿಸ್ಟಮ್” ಮತ್ತು “ಎಐ ಸಪೋರ್ಟ್ ಟೂಲ್ ಫಾರ್ ಜುಡಿಶಿಯಲ್ ಐಡಿಯಾ ಸಲ್ಯೂಷನ್ ನೀಡಿದ ಸಿಎಸ್ ವಿಭಾಗ ಅಂತಿಮ ವರ್ಷದ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಈ ತಂಡಗಳಿಗೆ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಅದ್ಯಕ್ಷರಾದ ಡಾ.ಎಸ್ ಎ. ಪುಣೇಕರ್, ನಿರ್ದೇಶಕರಾದ ಸಲಾವುದ್ದೀನ್ ಪುಣೇಕರ್, ಕಾರ್ಯದರ್ಶಿ ಎ.ಎಸ್ ಪಾಟೀಲ್, ಇಂಜಿನಿಯರಿಂಗ್ಕಾಲೇಜಿನ ಪ್ರಾಚಾರ್ಯರಾದಡಾ. ಸೈಯದ್ ಅಬ್ಬಾಸ್ ಅಲಿ ಪ್ರೋ. ಬೇನಜೀರ್ ಮುಂತೇಷರ್ಡಾ, ರವಿ ಹೊಸಮನಿ, ಪ್ರೋಆರೀಫ್ ಮಖಾನದಾರತಂಡದಎಲ್ಲ ವಿದ್ಯಾರ್ಥಿಗಳಿಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 