ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ
Identify and fine those who litter in public places
ಲೋಕದರ್ಶನ ವರದಿ
ದಾಂಡೇಲಿ 18 : ದಾಂಡೇಲಿ ನಗರಸಭೆಯ ಪೌರಾಯುಕ್ತರಾದ ವಿವೇಕ್ ಬನ್ನೆಯವರು ಉದ್ದೇಶಪೂರ್ವಕವಾಗಿ ಕಸ ಎಸೆಯುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀರುವ ಹಿನ್ನೆಲೆಯಲ್ಲಿ ಆರೋಗ್ಯ ನೀರೀಕ್ಷಕರ ತಂಡ ಈಗ ಹದ್ದಿನ ಕಣ್ಣಿಟ್ಟು ಪರೀಶೀಲನೆ ನಡೆಸುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವ ಕಾರ್ಯ ಮುಂದುವರೆಯಲಿದೆ. ಎಂದು ತಿಳಿದು ಬಂದಿದೆ. ಈಗಾಗಲೇ ಎಚ್ಚರಿಕೆ ನೀಡಿದಾಗಲೂ ಕಸ ಎಸೆಯುತ್ತಿರುವವರಿಗೆ ನೋಟಿಸು ನೀಡಿ ದಂಡ ವಿಧಿಸಲಾಗಿದೆ. ಇದುವರೆಗೂ 7500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ದಂಡ ನೀಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಿಸಿರುವದಾಗಿ ಮಾಹಿತಿ ನೀಡಿದ್ದಾರೆ. ಬರಲಿರುವ ದಿನಗಳಲ್ಲಿ ಯಾವುದೇ ಮುಲಾಜಿಲ್ಲದೇ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಲಾಗಿದೆ..
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 