ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ
ಬೆಂಗಳೂರು, ಏ.20,ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 