ಆಹಾರ, ಔಷಧೋಪಚಾರ ಸಮಸ್ಯೆಗಳಿದ್ದರೆ ಸಹಾಯವಾಣಿಗೆ ಸಂಪರ್ಕಿಸಲು ಮನವಿ
ತುಮಕೂರು,
ಏ. 18, ಕೋವಿಡ್-19 ಬಾಧಿತರು ಆಸ್ಪತ್ರೆಗೆ ದಾಖಲಾಗುವ ಅಥವಾ ತೊಂದರೆಗೆ
ಒಳಾಗುವ ವ್ಯಕ್ತಿ ಮತ್ತು ವ್ಯಕ್ತಿಯ ಸಂಬಂಧಿಕರು, ವಯಸ್ಕರು ಮನೆಯಿಂದ ಹೊರಬರದ ಜನರಿಗೆ
ಆಹಾರ, ಊಟ ಮತ್ತು ಔಷಧೋಪಚಾರ ಸಮಸ್ಯೆಗಳಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು
ಸಹಾಯವಾಣಿಯನ್ನು ಆರಂಭಿಸಿದೆ.ಸಾರ್ವಜನಿಕರು ಈ ಸಹಾಯವನ್ನು ಪಡೆದುಕೊಳ್ಳಲು
ಮತ್ತು ಸಹಾಯವಾಣಿ ಮೂಲಕ ಸಾರ್ವಜನಿಕರಿಗೆ ಸಹಾಯ ಮಾಡಲು ಇಚ್ಛಿಸುವವರು ಸಹಾಯವಾಣಿ ಸದಸ್ಯರ
ಸಂಪರ್ಕ ವಿವರ ಇಂತಿದೆ. ವಕೀಲರಾದ ಕೆ.ಬಿ ಚಂದ್ರಚೂಡ್ – ೯೪೪೮೬೬೧೪೪೬,
ಎಸ್.ಮಂಜುನಾಥ್-೯೮೪೪೨೨೮೯೭೧, ಭೋಜಕುಮಾರ್-೯೯೬೪೫೩೧೨೯೧, ಬೇಬಿ ಕವಿತಾ-೯೮೪೪೦೮೦೪೧೨,
ಟಿ.ಓಬಯ್ಯ-೯೪೪೮೦೭೧೦೦೨, ಮುಹಮ್ಮದ್ ಜಬಿವುಲ್ಲಾ-೯೮೪೪೨೮೫೪೩೩,
ಎಚ್.ನರಸಿಂಹಪ್ಪ-೯೪೮೦೦೫೯೫೬೯, ಎಚ್.ರೇಣುಕಯ್ಯ-೯೮೪೫೦೯೯೬೦೧, ಕಾಂತರಾಜು-೯೦೩೫೩೩೩೩೫೩,
ಕೃಷ್ಣಮೂರ್ತಿ-೯೯೬೪೪೩೩೨೫೦ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ
ಮತ್ತು ಸತ್ರ ನ್ಯಾಯಾಧೀಶ ಹಂಚಾಟೆ ಸಂಜೀವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 