ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ ಉರ್ತ್ತೀಣರಾಗಲು ಸಾಧ್ಯ: ಸಲಗರೆ
If you study with concentration you can excel: Salgare
ರಾಯಬಾಗ 15: ವಿದ್ಯಾರ್ಥಿಗಳು ಏಕಾಗ್ರತೆಯಿಂದ ಸತತ ಅಧ್ಯಯನ ಮಾಡಿದರೆ ಅಂತಿಮ ಪರೀಕ್ಷೆಯಲ್ಲಿ ಉರ್ತ್ತೀಣಗೊಳ್ಳಲು ಸಾಧ್ಯವಾಗುತ್ತದೆ ಎಂದು ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಎ.ಕೆ. ಸಲಗರೆ ಹೇಳಿದರು.ಸೋಮವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಾಜೀರಾವ ಮಗದುಮ್ಮ ಪ್ರೌಢ ಶಾಲೆ ಪರೀಕ್ಷೆ ಕೇಂದ್ರ ವ್ಯಾಪ್ತಿಯಲ್ಲಿ ಬರುವ 2024-25ನೇ ಸಾಲಿನ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರೇರಣಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಿಗ್ಗೆವಾಡಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ವಿ.ಬಿ. ಚೌಗುಲೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಡಿ.ಆರ್.ಭೆಂಡೆ, ಆರಿ್ಬ.ಬಾಗಿಮನಿ, ಪಿ.ಎಸ್.ನಿಡೋಣಿ, ರೇವತಿ ಉಪ್ಪಿನ, ಎನ್.ಪಿ.ಕೋಳಿ, ಯು.ಎ.ಮಗದುಮ್ಮ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 