ಇಂದು ಸದ್ಭಾವನಾ ವೇದಿಕೆಯಿಂದ ಇಫ್ತಾರ್ ಕೂಟ
Iftar gathering from Sadbhavana Vedika today
ಇಂದು ಸದ್ಭಾವನಾ ವೇದಿಕೆಯಿಂದ ಇಫ್ತಾರ್ ಕೂಟ
ಕೊಪ್ಪಳ 20: ಪವಿತ್ರ ರಮಜಾನ್ ಮಾಸಾಚರಣೆ ಪ್ರಯುಕ್ತ ಉಪವಾಸ ರೋಜದಾರ್ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟವನ್ನು ಕೊಪ್ಪಳ ಸದ್ಭಾವನಾ ವೇದಿಕೆ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿ. 21ರ ಶುಕ್ರವಾರ ಸಂಜೆ 5:30 ಗಂಟೆಗೆ ನಗರದ ಮುಖ್ಯ ಅಂಚೆ ಇಲಾಖೆ ಕಛೇರಿ ಹತ್ತಿರ ಇರುವ ತಾರಾ ಕ್ಲಿನಿಕ್ ಆಸ್ಪತ್ರೆಯ ಆವರಣದಲ್ಲಿ ಜರುಗಲಿದೆ ಎಂದು ಕೊಪ್ಪಳ ಸದ್ಭಾವನ ವೇದಿಕೆಯ ಅಧ್ಯಕ್ಷ ಡಾ ಸುಶೀಲ್ ಕುಮಾರ್ ಕಲಾಲ್ ತಿಳಿಸಿದರು.ಈ ಕುರಿತು ಹೇಳಿಕೆ ನೀಡಿದ ಆವರು ಸದರಿ ಇಫ್ತಾರ್ ಸೌಹಾರ್ದಕೋಟಕ್ಕೆ ಸರ್ವರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯ ಮೂಲಕ ಸದ್ಭಾವನಾ ವೇದಿಕೆಯ ಅಧ್ಯಕ್ಷ ಡಾ. ಸುಶೀಲ್ ಕುಮಾರ್ ಕಲಾಲ್ ಮತ್ತು ಲಿಂಗಾಯತ ಧರ್ಮ ಮಹಾಸಬಾದ ಈಶಣ್ಣ ಕೊರ್ಲ್ಲಹಳ್ಳಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 