ಇಂದು ಹಾಲವರ್ತಿ ಗ್ರಾಮದಲ್ಲಿ ಇಫ್ತಾರ ಕೂಟ ಆಚರಣೆ
Iftar party celebrated in Halavarthi village today
ಇಂದು ಹಾಲವರ್ತಿ ಗ್ರಾಮದಲ್ಲಿ ಇಫ್ತಾರ ಕೂಟ ಆಚರಣೆ
ಕೊಪ್ಪಳ 22: ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಶ್ರೀ ಹುಲಿಗೆಮ್ಮ ದೇವಿ ಟ್ರೈನಿಂಗ್ ಕಂಪನಿಯ ಮಾಲಕರು ಹಾಗೂ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಕರಿಯಪ್ಪ ಬೇವಿನಹಳ್ಳಿ ಯವರ ನಿವಾಸದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಪವಿತ್ರ ರಂಜಾನ್ ಮಾಸಾಚರಣೆ ಪ್ರಯುಕ್ತ ಮುಸ್ಲಿಂ ರೋಜಾದಾರ್ ಬಾಂಧವರಿಗೆ ಇಫ್ತಾರ್ ಕೂಟ ದಿನಾಂಕ 23ರ ರವಿವಾರ ಸಂಜೆ ವೇಳೆಗೆ ಕರಿಯಪ್ಪ ಬೇವಿನಹಳ್ಳಿ ಅವರ ನಿವಾಸ ಹಾಲ ವರ್ತಿ ಗ್ರಾಮದಲ್ಲಿ ಏರಿ್ಡಸಲಾಗಿದೆ ಎಂದು ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಅವರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿದ ಆವರು ಹಿಂದೂ ಮುಸ್ಲಿಂ ಸಮಾಜ ಬಾಂಧವರಲ್ಲಿ ಸೌಹಾರ್ದತೆ ಯ ಸಂಕೇತವಾಗಿ ಇಫ್ತಾರ್ ಸೌಹಾರ್ದ ಕೂಟವನ್ನು ಪ್ರತಿವರ್ಷದಂತೆ ಈ ವರ್ಷವೂ ಸಹ ಜರುಗಲ್ಲಿದ್ದು ಸರ್ವರು ಪಾಲ್ಗೊಳ್ಳುವಂತೆ ಜೆಡಿಎಸ್ ಪಕ್ಷದ ಕರಿಯಪ್ಪ ಬೇವಿನಹಳ್ಳಿ ಗಿಣಿಗೇರಿ ರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 