ಅನಾರೋಗ್ಯ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಅಮಿತಾಬ್ ಗೈರು
ನವದೆಹಲಿ, ಡಿಸೆಂಬರ್ 23,
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಿಂದ ಸೂಪರ್ಸ್ಟಾರ್ ಅಮಿತಾಭ್ ಬಚ್ಚನ್ ಅವರು ಅನಾರೋಗ್ಯದ
ಕಾರಣ ದೂರ ಉಳಿದಿದ್ದಾರೆ. ಉಪರಾಷ್ಠ್ರಪತಿ
ಎಂ.ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಮಿತಾಬ್
ಅವರು , ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವಿಕರಿಸಬೇಕಿತ್ತು ಆದರೆ ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ
ಎಂದು ಘೋಷಿಸಲಾಯಿತು. ತೀವ್ರ ಜ್ವರದ ಕಾರಣ ಬಚ್ಚನ್
ಅವರು ಟ್ವೀಟ್ ಮಾಡಿ ಪ್ರತಿಷ್ಠಿತ ಪ್ರಶಸ್ತಿ
ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ
ಎಂದು ಹೇಳಿಕೊಂಡಿದ್ದಾರೆ. ದೆಹಲಿಗೆ ಪ್ರಯಾಣ ಮಾಡಲು ಆಗುತ್ತಿಲ್ಲ ಪರಿಣಾಮ ರಾಷ್ಟ್ರೀಯ ಪ್ರಶಸ್ತಿಗೆ ಹಾಜರಾಗಲು ಸಾಧ್ಯವಾಗದಿರುವುದು ನಿಜಕ್ಕೂ
ದುರದೃಷ್ಟಕರ, ವಿಷಾದನೀಯ ಎಂದು ಬಿಗ್ ಬಿ
ಟ್ವೀಟ್ ಮಾಡಿದ್ದಾರೆ.ವೃತ್ತಿಜೀವನದ ಅತ್ಯುತ್ತಮ ನಟನೆಗಾಗಿ ಬಿಗ್ ಬಿ ಅವರಿಗೆ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ಯಾಗಿರುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 