ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣ ನಿರ್ಬಂಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ.
ಮಂಗಳೂರು, ಏ.27,ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮೀನುಗಾರಿಕೆ ಆರಂಭಗೊಂಡಿದ್ದು, ಜಿಲ್ಲೆಯ ಜನರಿಗೆ ಮೀನುಗಳನ್ನು ಪೂರೈಸಲಾಗುತ್ತಿದೆ. ಆದರೆ ಬೇರೆ ಹೊರ ರಾಜ್ಯದಿಂದ ಮೀನುಗಳನ್ನು ತರುವುದಕ್ಕೆ ಸದ್ಯಕ್ಕೆ ನಿಷೇಧ ಹೇರಲಾಗಿದೆ. ಸಾಮಾನ್ಯ ದಿನಗಳಲ್ಲಿ ಮಂಗಳೂರಿಗೆ ಹೆಚ್ಚಾಗಿ ಕೇರಳದಿಂದ ಮೀನುಗಳು ಬರುತ್ತಿದ್ದವು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 