ವಲಸೆ ಕಾರ್ಮಿಕರಿಗೆ ಸಿಗಲಿದೆ ಇನ್ನೂ 2 ಲಕ್ಷರೂ. ಹೆಚ್ಚು ಪರಿಹಾರ
ನವದೆಹಲಿ, ಮೇ 13, ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹರಿದು ಸಾವನ್ನಪ್ಪಿದ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರ ಕುಟುಂಬಗಳ ಸದಸ್ಯರುಗಳಿಗೆ ಮಾನವೀಯ ನೆಲೆಯಲ್ಲಿ ತಲಾ 2 ಲಕ್ಷ ರೂಪಾಯಿ ಹೆಚ್ಚಿನ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪರಿಹಾರ ಮೊತ್ತ ಮೃತ ಸಂತ್ರಸ್ತರ ಕುಟುಂಬಗಳಿಗೆ ತಲುಪಿಸಲಾಗುವುದು . ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ದೊರೆಯಲಿದೆ.ಮೃತರ ವಿವರಗಳು ಹಾಗೂ ಪರಿಹಾರಕ್ಕಾಗಿ ಅಗತ್ಯವಿರುವ ಅನುದಾನದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪ್ರಧಾನಿ ಕಾರ್ಯಾಲಯ ರೈಲ್ವೆ ಇಲಾಖೆಯನ್ನು ಕೇಳಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 