ನಿಗದಿತ ಸಮಯದಲ್ಲಿ ಕಾಮಗಾರಿ ಅನುಷ್ಠಾನ ಮಾಡಿ: ಕರೀಂ ಅಸದಿ
Implement the work within the stipulated time: Karim Asadi
ಕಾರವಾರ, ಸೆ.22 :- ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಇಲಾಖೆ ವಿವಿಧ ಯೋಜನೆಗಳ ಅನುಷ್ಠಾನ ಕುರಿತಾದ ಪ್ರಗತಿ ಪರೀಶೀಲನಾ ಸಭೆಯು ಸೋಮವಾರ ಜಿಲ್ಲಾ ಪಂಚಾಯತ ಎನ್.ಐ.ಸಿ ಸಭಾ ಭವನದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕ ಕರೀಂ ಅಸದಿ ಮಾತನಾಡಿ, ತೋಟಗಾರಿಕೆ ಇಲಾಖೆಯಡಿ ಅನುಷ್ಠಾನವಾಗುತ್ತಿರುವ ನರೇಗಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೋಳಿಸಬೇಕು, ಮಾನವ ದಿನಗಳ ಸೃಜನೆ ಗುರಿಯನ್ನು ಕನಿಷ್ಠ ಸಮಯದಲ್ಲಿ ಮುಗಿಸಲು ತಿಳಿಸಿದ ಅವರು ಕಾಳು ಮೇಣಸು ಮತ್ತು ಸಂಬಾರು ಬೇಳೆಗಳನ್ನು ಉತ್ತೆಜೀಸಲು ಸೂಚಿಸಿದರು.
ಈ ಸಂಧರ್ಭದಲ್ಲಿ ತೋಟಗಾರಿಕೆ ಉಪ ನಿರ್ದೇಶಕ ಡಾ. ಬಿ. ಪಿ. ಸತೀಶ, ಜಿಲ್ಲಾ ಪಂಚಾಯತನ ಸಹಾಯಕ ಯೋಜನಾ ಅಧಿಕಾರಿ ಕೃಷ್ಣಾ ಶಾಸ್ತ್ರೀ, ಂಆಕಅ ಯವರಾದ ನಾಗರಾಜ ನಾಯ್ಕ, ಆಒಋ ಯವರಾದ ಶಿವಾಜಿ ಬೋಬ್ಲಿ, ಐಇಸಿ ಸಂಯೋಜಕ ಶ್ರೀನಿವಾಸ ಲಮಾಣಿ ಹಾಗೂ ನರೇಗಾ ಸಿಬ್ಬಂದ್ಧಿಗಳು ಮತ್ತು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 