ವಿಜ್ಞಾನದ ಯುಗದಲ್ಲಿ ಬಂಜೆತನ ಸಮಸ್ಯೆಯೇ ಅಲ್ಲ
In the age of science, infertility is not a problem at all
ಲೋಕದರ್ಶನ ವರದಿ
ಕಾಗವಾಡ 23 : ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್ದ ಸಚಿನ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ. ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 