ವಿಜ್ಞಾನದ ಯುಗದಲ್ಲಿ ಬಂಜೆತನ ಸಮಸ್ಯೆಯೇ ಅಲ್ಲ: ಡಾ. ಸಚಿನ್ ಸುಗಣ್ಣವರ
ಲೋಕದರ್ಶನ ವರದಿ
ಕಾಗವಾಡ 29: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್ದ ಸಚಿನ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್ 