ಇಂದು ನೂತನ ಪಂಚಾಯತಿ ಕಾರ್ಯಾಲಯ ಉದ್ಘಾಟನಾ ಸಮಾರಂಭ
Inauguration ceremony of new Panchayat office today
ಯಮಕನಮರಡಿ, 25 : ಸಮೀಪದ ಹತ್ತರಗಿ ಗ್ರಾಮ ಪಂಚಾಯತಿ ಸ್ವಂತ ಸಂಪನ್ಮೂಲದಿಂದ ನಿರ್ಮಿಸಲಾದ ನೂತನ ಗ್ರಾಮ ಪಂಚಾಯತಿ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ಇಂದು ಸೊಮವಾರ ದಿನಾಂಕ 26ರಂದು ಸಾಯಂಕಾಲ 4 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹತ್ತರಗಿ ಸುಕ್ಷೇತ್ರ ಕಾರಿಮಠದ ಪೂಜ್ಯರಾದ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಹತ್ತರಗಿ ಯಮಕನಮರಡಿ ಹರಿಮಂದಿರದ ಪೂಜ್ಯರಾದ ಡಾ. ಆನಂದ ಮಹಾರಾಜ ಗೊಸಾವಿ ವಹಿಸಲಿದ್ದು ಉದ್ಘಾಟಕರಾಗಿ ಮಾನ್ಯ ಲೋಕೊಪಯೋಗಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ ಜಾರಕಿಹೋಳಿ ರವರು ಆಗಮಿಸಲಿದ್ದು ಅಧ್ಯಕ್ಷತೆಯನ್ನು ಮಾನ್ಯ ಗ್ರಾ ಪಂ ಅಧ್ಯಕ್ಷರು ಸಮೀರ್ ಬೇಪಾರಿ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಪ್ರಿಯಾಂಕ ಖರ್ಗೆ ಮಾನ್ಯ ಗ್ರಾಮೀಣಾಭಿವೃದ್ದಿ ಪಂಚಾಯತರಾಜ್ಯ ಸಚಿವರು ಕರ್ನಾಟಕ ಸರ್ಕಾರ ಹಾಗೂ ಚಿಕ್ಕೋಡಿ ಲೋಕಸಭಾ ಸಂಸದರಾದ ಪ್ರಿಯಾಂಕಾ ಜಾರಕಿಹೋಳಿ ಇವರು ಆಗಮಿಸಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ ಈರಣ್ಣಾ ಕಡಾಡಿ ಮಾನ್ಯ ರಾಜ್ಯ ಸಭಾ ಸದಸ್ಯರು ಚನ್ನರಾಜ ಹಟ್ಟಿಹೋಳಿ ವಿಧಾನಪರಿಷತ್ ಸದಸ್ಯರು ಲಖನ್ ಜಾರಕಿಹೋಳಿ ವಿಧಾನಪರಿಷತ್ ಸಚಿವರು, ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಪಂ ಬೆಳಗಾವಿ, ರಾಹುಲ್ ಶಿಂಧೆ, ಮಾನ್ಯ ಕಾರ್ಯ ನಿರ್ವಾಹಕ ಅಭಿಯಂತರರು ಪಂ ರಾ ಇಂ ವಿಭಾಗ ಚಿಕ್ಕೋಡಿ ಪ್ರವೀಣ ಮಠಪತಿ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಪಂ ಹುಕ್ಕೇರಿ ಟಿಆರ್ ಮಲ್ಲಾಡದ ಅದರಂತೆ ಗೌರವಾನ್ವಿತ ಅತಿಥಿಗಳಾಗಿ ಶಶಿಕಾಂತ ವಂದಾಳೆ ಮಾನ್ಯ ಸಹಾಯಕ ನಿರ್ವಾಹಕ ಅಭಿಯಂತರರು ಉಪವಿಭಾಗ ಚಿಕ್ಕೋಡಿ ಮತ್ತು ಗ್ರಾ ಪಂ ಉಪಾಧ್ಯಕ್ಷರಾದ ಅಕ್ಷತಾ ಭಿಮಗೋಳ ಅದರಂತೆ ಯಮಕನಮರಡಿ ಪೋಲಿಸ ಠಾಣೆ ಸಿಪಿಐ ಜಾವೀದ್ ಮುಶಾಪಿರಿ ಯುವಧುರಿಣರು ರವೀಂದ್ರ ಜಿಂಡ್ರಾಳಿ ಯಮಕನಮರಡಿ ಮಾಜಿ ತಾ ಪಂ ಅಧ್ಯಕ್ಷರು ದಸ್ತಗೀರ ಬಸ್ಸಾಪುರಿ ನಿವೃತ್ತ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಎಬಿ ಪಟ್ಟನಶೆಟ್ಟಿ ಕಿರಿಯ ಅಭಿಯಂತರರು ಉಪವಿಭಾಗ ಹುಕ್ಕೇರಿ ಎಸ್ಎ ಗುಸಗೋಳ, ಸ್ವಾಗತ ಕೋರುವವರು ಪಂಚಾಯತ ಅಭಿವೃದ್ದಿ ಅಧಿಕಾರಿ ಆನಂದ ಹೋಳೆನ್ನವರಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ ಹತ್ತರಗಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 