ಸಾರ್ವಜನಿಕ ಬಸ್ ತಂಗುದಾಣ ಉದ್ಘಾಟನೆ
Inauguration of Public Bus Stand
ವಿಜಯಪುರ 10: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಚಿಕ್ಕಪ್ಪಯ್ಯ ಸದಾಶಿವ ಅವರ ಜನ್ಮಭೂಮಿ ಸಾರವಾಡದಲ್ಲಿ ಗ್ರಾಮ ಪಂಚಾಯಿತಿಯ 15ನೆ ಹಣಕಾಸು ಆಯೋಗದ ನಿಧಿಯಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ ತಂಗುದಾಣವನ್ನು ಸೋಮವಾರ ದಿ. 10 ರಂದು ಬೆಳಿಗ್ಗೆ 11. ಘಂಟೆಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಎಮ್.ಎಸ್. ಪಾಟೀಲ ಹಾಗೂ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಿ.ಬಿ. ಕಲ್ಲವ್ವಗೋಳ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಸೋಮಕ್ಕನವರ, ಚಂದ್ರಕಾಂತ ವಾಲಿ, ಸದು ಬಿದರಿ, ಮಲ್ಲಪ್ಪ ಪಾರಶೆಟ್ಟಿ, ಗ್ರಾಮದ ಹಿರಿಯರಾದ ಸದಾಶಿವಯ್ಯ ಈ. ಜಮಖಂಡಿ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 