ಸಾಂಸ್ಕೃತಿ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
ಬಾಗಲಕೋಟೆ 03: ನಗರದ ಬಿವಿವ ಸಂಘದ ಬಸವೇಶ್ವರ ಬಾಲಕಿಯರ ಪ್ರೌಢಶಾಲೆಯ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯ ಎ.ಎಸ್.ಪಾವಟಿ ಮಾತನಾಡಿ ವಿದ್ಯಾಥರ್ಿಗಳು ಯಾವುದೇ ಕೆಲಸ ಮಾಡಲು ಗಮನವಿಟ್ಟು ಮಾಡಬೇಕು. ವಿದ್ಯಾಥರ್ಿ ಜೀವನದಲ್ಲಿ ಗುರಿ ಮುಖ್ಯವಾಗಿಟ್ಟುಕೊಳ್ಳಬೇಕು. ಶ್ರದ್ದೆಯಿಂದ ಮಾಡಿದ ಕೆಲಸ ಸಾರ್ಥಕವಾಗುತ್ತದೆ ಎಂದರು.
ಕಾರ್ಯಕ್ರಮದ ಸಾನಿದ್ಯ ವಹಿಸಿದ್ದ ಕೊಣ್ಣೂರಿನ ಅಡವಿಸಿದ್ದೇಶ್ವರ ಮಠದ ಸಿದ್ದೇಶ್ವರ ಸ್ವಾಮಿಗಳು ಮಾತನಾಡಿ ವಿದ್ಯಾಥರ್ಿಗಳು ಓದಿನ ಜೊತೆ ಪಠ್ಯೇತರ ಚುಟವಟಿಕೆಗಳಲ್ಲಿ ಭಾಗವಹಿಸಬೇಕು. ವಿದ್ಯಾಥರ್ಿಗಳು ಸದೃಡ ದೇಹಹೊಂದಲು ಕ್ರೀಡೆಗಳು ಅಗತ್ಯವಾಗಿವೆ. ಏಕಾಗ್ರತೆಯಿಂದ, ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಕಾಣಲು ಸಾದ್ಯವಾಗತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪಿ.ಎಸ್.ಆಲೂರ ವಹಿಸಿದ್ದರು. ಜಿಲ್ಲಾ ಶಿಕ್ಷಕ ಸಂಘದ ಅಧ್ಯಕ್ಷ ಆರ್.ಜಿ.ಸನ್ನಿ, ಎಸ್.ಆರ್.ಬೋಳಗಟ್ಟಿ, ಶಾಲೆಯ ಮುಖ್ಯೋಪಾದ್ಯ ದಯಾನಂದ ಸಿಕ್ಕೇರಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 