ನೂತನ ಪದಾಧಿಕಾರಿಗಳ ಪದಗ್ರಹಣ
Inauguration of new office bearers
ಕೊಲ್ಹಾರ 25: ಪಟ್ಟಣದಲ್ಲಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ತಾಲೂಕು ಘಟಕ ಕೊಲ್ಹಾರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಂಸ್ಥಾಪಕ ಅಧ್ಯಕ್ಷ ಸಿದ್ದು ಭಾವಿಕಟ್ಟಿ ಅವರ ನೇತೃತ್ವದಲ್ಲಿ ನಡೆಯಿತು. ಅಧ್ಯಕ್ಷರಾಗಿ ಮಹಾಂತೇಶ ಸರೂರ, ಉಪಾಧ್ಯಕ್ಷರಾಗಿ ನಿಂಗಪ್ಪ ಪೂಜಾರಿ, ಕಾರ್ಯದರ್ಶಿಯಾಗಿ ದರಿಯಪ್ಪ ಕೊಂತಿಕಲ್ ಯುವ ಘಟಕದ ಅಧ್ಯಕ್ಷರಾಗಿ ರಾಘವೇಂದ್ರ ಕಲಗುರ್ಕಿ ಹಾಗೂ ಪದಾಧಿಕಾರಿಗಳಾಗಿ ಮುತ್ತು ಮಸೂತಿ, ಅಂಬರೀಶ್ ಸಲಗರ ಇವರಿಗೆ ಆದೇಶ ಪತ್ರವನ್ನು ಸಂಸ್ಥಾಪಕ ಅಧ್ಯಕ್ಷ ಸಿದ್ದು ಭಾವಿಕಟ್ಟಿ ಹಾಗೂ ತಾಲೂಕು ಅಧ್ಯಕ್ಷರಾದ ಮಹಾಂತೇಶ ಸರೂರ ಅವರು ವಿತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 