ಮಾಧ್ಯಮ ಕೇಂದ್ರ ಉದ್ಘಾಟನೆ
ಕೊಪ್ಪಳ 09 : ಆನೆಗೊಂದಿ ಉತ್ಸವದ ಶ್ರೀಕೃಷ್ಣದೇವರಾಯ ಮುಖ್ಯ ವೇದಿಕೆ ಬಳಿ ನಿರ್ಮಿಸಿರುವ ಮಾಧ್ಯಮ ಕೇಂದ್ರವನ್ನು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಉದ್ಘಾಟಿಸಿದರು.
ಅಂತರ್ಜಾಲ ಸಂಪರ್ಕವುಳ್ಳ 25 ಕಂಪ್ಯೂಟರಗಳು ಹಾಗೂ ಪ್ರಧಾನ ವೇದಿಕೆ ಕಾರ್ಯಕ್ರಮ ಸುಲಭವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಈ ಕೇಂದ್ರ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 