ಸಮಾಜಕಾರ್ಯ ಗ್ರಾಮೀಣ ಶಿಬಿರ ಉದ್ಘಾಟನೆ
ಬೆಳಗಾವಿ,22: ರಾಣಿ ಚನ್ನಮ್ಮಾ ವಿಶ್ವ ವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗವು ಹುಕ್ಕೇರಿ ತಾಲ್ಲೂಕಿನ ನರಸಿಂಗಪುರ ಗ್ರಾಮದಲ್ಲಿ ಸಮಾಜಕಾರ್ಯ ಗ್ರಾಮೀಣ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಸುನಿತಾ ಹರಿಜನ ಅಧ್ಯಕ್ಷರು, ಗ್ರಾಮ ಪಂಚಾಯತಿ ನರಸಿಂಗಪುರ ಶಿಬಿರವನ್ನು ಉದ್ಘಾಟಿಸಿದರು.
ಡಾ. ಅಶೋಕ ಎ ಡಿಸೋಜಾ ಮುಖ್ಯಸ್ಥರು, ಸಮಾಜಕಾರ್ಯ ಅಧ್ಯಯನ ವಿಭಾಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮದ ಮುಖಂಡರಾದ ಅನಿಲ ಮೊಖಾಶಿ ಉಪಸ್ಥಿತರಿದ್ದರು.
ಶಿಬಿರದ ಸಂಯೋಜಕರಾದ ದೇವತಾ ಗಸ್ತಿ ಸಹಾಯಕ ಪ್ರಾಧ್ಯಾಪಕರು, ಸಹ ಸಂಯೋಜಕರಾದ ದಾವುದ ನಗಚರ್ಿ ಹಾಗೂ ರವಿಕುಮಾರ ದೊಡ್ಡಮನಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರಮೋದ ಕೋಲಕಾರ ನಿರೂಪಿಸಿದರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 