ಬೈಲಹೊಂಗಲ : ಹಾಲುಮತ ಮಹಾಸಭಾದ ಗ್ರಾಮ ಘಟಕ ಉದ್ಘಾಟನೆ
ಲೋಕದರ್ಶನ ವರದಿ
ಬೈಲಹೊಂಗಲ 29: ತಾಲೂಕಿನ ಮರಡಿ ನಾಗಲಾಪೂರ ಗ್ರಾಮದಲ್ಲಿ ಹಾಲುಮತ ಮಹಾಸಭಾದ ಗ್ರಾಮ ಘಟಕವನ್ನು ಉದ್ಘಾಟನೆಯ ಜೊತೆಗೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿ ಬ್ರಿಟೀಷರಿಗೆ ಸೋಲಿನ ರುಚಿಯನ್ನು ತೋರಿಸಿದ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟ ಹುತಾತ್ಮ, ಸ್ವ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳಿ ್ಳ ರಾಯಣ್ಣರಂತಹ ಮೂತರ್ಿ ಪ್ರತಿಷ್ಟಾಪನೆಯ ಕುರಿತು ಚಚರ್ೆ ಮಾಡಲಾಯಿತು. ಆ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಕರಬಸಪ್ಪ ಚಿನ್ನಪ್ಪಗೌಡ್ರ ,ಉದ್ದಪ್ಪ ಕುರಿ , ನಾಗಪ್ಪ ಹುಣಸಿಬೀಜ ,ಆನಂದ ಚಂದರಗಿ, ಸರದಾರ ಗೊಡಚಿ, ಬೀರಪ್ಪ ದೇಶನೂರ,ಗುರುಸಿದ್ದ ಚುಂಗದ,ಕಲ್ಲಪ್ಪ ಕುರುಗುಂದ,ಗೌಡಪ್ಪ ಪಾಟೀಲ ಹಾಗೂ ಹಾಲುಮತ ಮಹಾಸಭಾದ ಎಲ್ಲ ಪಧಾದಿಕಾರಿಗಳು ಹಾಗೂ ಗ್ರಾಮದ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 