ಬೈಲಹೊಂಗಲ : ಹಾಲುಮತ ಮಹಾಸಭಾದ ಗ್ರಾಮ ಘಟಕ ಉದ್ಘಾಟನೆ
ಲೋಕದರ್ಶನ ವರದಿ
ಬೈಲಹೊಂಗಲ 29: ತಾಲೂಕಿನ ಮರಡಿ ನಾಗಲಾಪೂರ ಗ್ರಾಮದಲ್ಲಿ ಹಾಲುಮತ ಮಹಾಸಭಾದ ಗ್ರಾಮ ಘಟಕವನ್ನು ಉದ್ಘಾಟನೆಯ ಜೊತೆಗೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿ ಬ್ರಿಟೀಷರಿಗೆ ಸೋಲಿನ ರುಚಿಯನ್ನು ತೋರಿಸಿದ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟ ಹುತಾತ್ಮ, ಸ್ವ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳಿ ್ಳ ರಾಯಣ್ಣರಂತಹ ಮೂತರ್ಿ ಪ್ರತಿಷ್ಟಾಪನೆಯ ಕುರಿತು ಚಚರ್ೆ ಮಾಡಲಾಯಿತು. ಆ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಕರಬಸಪ್ಪ ಚಿನ್ನಪ್ಪಗೌಡ್ರ ,ಉದ್ದಪ್ಪ ಕುರಿ , ನಾಗಪ್ಪ ಹುಣಸಿಬೀಜ ,ಆನಂದ ಚಂದರಗಿ, ಸರದಾರ ಗೊಡಚಿ, ಬೀರಪ್ಪ ದೇಶನೂರ,ಗುರುಸಿದ್ದ ಚುಂಗದ,ಕಲ್ಲಪ್ಪ ಕುರುಗುಂದ,ಗೌಡಪ್ಪ ಪಾಟೀಲ ಹಾಗೂ ಹಾಲುಮತ ಮಹಾಸಭಾದ ಎಲ್ಲ ಪಧಾದಿಕಾರಿಗಳು ಹಾಗೂ ಗ್ರಾಮದ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 