ಬೈಲಹೊಂಗಲ : ಹಾಲುಮತ ಮಹಾಸಭಾದ ಗ್ರಾಮ ಘಟಕ ಉದ್ಘಾಟನೆ
ಲೋಕದರ್ಶನ ವರದಿ
ಬೈಲಹೊಂಗಲ 29: ತಾಲೂಕಿನ ಮರಡಿ ನಾಗಲಾಪೂರ ಗ್ರಾಮದಲ್ಲಿ ಹಾಲುಮತ ಮಹಾಸಭಾದ ಗ್ರಾಮ ಘಟಕವನ್ನು ಉದ್ಘಾಟನೆಯ ಜೊತೆಗೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿ ಬ್ರಿಟೀಷರಿಗೆ ಸೋಲಿನ ರುಚಿಯನ್ನು ತೋರಿಸಿದ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟ ಹುತಾತ್ಮ, ಸ್ವ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳಿ ್ಳ ರಾಯಣ್ಣರಂತಹ ಮೂತರ್ಿ ಪ್ರತಿಷ್ಟಾಪನೆಯ ಕುರಿತು ಚಚರ್ೆ ಮಾಡಲಾಯಿತು. ಆ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಕರಬಸಪ್ಪ ಚಿನ್ನಪ್ಪಗೌಡ್ರ ,ಉದ್ದಪ್ಪ ಕುರಿ , ನಾಗಪ್ಪ ಹುಣಸಿಬೀಜ ,ಆನಂದ ಚಂದರಗಿ, ಸರದಾರ ಗೊಡಚಿ, ಬೀರಪ್ಪ ದೇಶನೂರ,ಗುರುಸಿದ್ದ ಚುಂಗದ,ಕಲ್ಲಪ್ಪ ಕುರುಗುಂದ,ಗೌಡಪ್ಪ ಪಾಟೀಲ ಹಾಗೂ ಹಾಲುಮತ ಮಹಾಸಭಾದ ಎಲ್ಲ ಪಧಾದಿಕಾರಿಗಳು ಹಾಗೂ ಗ್ರಾಮದ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 