ಚಿಕ್ಕಬಾಸೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಚಾಲನೆ
Inauguration of the new building of Multipurpose Primary Rural Agricultural Cooperative Society in C
ಚಿಕ್ಕಬಾಸೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಚಾಲನೆ
ಬ್ಯಾಡಗಿ 22 : ವರಿಯುವಂತಾಯಿತು. ಈಗ ಸಂಘಗಳು ಹಿಂದಿನ ಪದ್ಧತಿಯಂತೆ ರೈತ ಒಡನಾಡಿಯಾಗಿ ಗ್ರಾಮೀಣ ಬದುಕಿನ ಕಡೆಗೆ ಒಲವು ತೋರುತ್ತಿರುವುದು ಕಂಡು ಬರುತ್ತಿದೆ. ಇಂದು ಉದ್ಘಾಟನೆಗೊಂಡ ಈ ಬ್ಯಾಂಕಿನ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಶಿವನಗೌಡ್ರ ಪಾಟೀಲ, ಮಹೇಶಗೌಡ ಪಾಟೀಲ, ಶಂಭನಗೌಡ ಪಾಟೀಲ, ಮಲ್ಲನಗೌಡ ಚನ್ನಗೌಡ, ಮಲ್ಲಿಕಾರ್ಜುನಗೌಡ ಪಾಟೀಲ, ರುದ್ರಣ್ಣ ಹೊಂಕಣ, ಕೊಟ್ರಯ್ಯ ಮಠದ,ಲಲಿತಮ್ಮ ವಾಲ್ಮೀಕಿ ಇದ್ದರು. ಲ್ಲಿಯೂ ಕೆಲಮೊಂದು ಬದಲಾವಣೆ ತರಲಾಯಿತು. ಸಿ.ಎ. ಬ್ಯಾಂಕ್ಗಳು ಮತ್ತೆ ಕೃಷಿ ಪತ್ತಿನ ಸಹಕಾರ ಸಂಘಗಳಾಗಿ ಮುಂದು ಬ್ಯಾಡಗಿ: ರೈತರು, ಕೃಷಿಕರಿಗೆ ಶಕ್ತಿ ತುಂಬವಂತ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಅವರು ತಾಲೂಕಿನ ಚಿಕ್ಕಬಾಸೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದಲ್ಲಿ ಯಾವುದೇ ಉಪ ಆದಾಯವಿಲ್ಲದೇ ವೃತ್ತಿ ಮಾಡುತ್ತಿರುವ ಸಮುದಾಯ ಇದ್ದರೆ, ಅದು ರೈತ ಸಮುದಾಯ ಮಾತ್ರ. 2010-11ರ ಸುಮಾರಿಗೆ ಜಾರಿಗೆ ಬಂದ ವೈದ್ಯನಾಥನ್ ವರದಿಯಂತೆ ಪತ್ತಿನ ಸಹಕಾರಿ ಸಂಘಗಳಲ್ಲಿ ಏಕರೂಪದ ಲೆಕ್ಕಪತ್ರ ನಿರ್ವಹಣಾ ಪದ್ಧತಿ ಜಾರಿಯಾಯಿತು. ಆಡಳಿತ ವ್ಯವಸ್ಥೆಯ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 