ಆಲದಕಟ್ಟಿ ಶಿವಯೋಗಿಶ್ವರ ನೂತನ ರಥದ ಪುರ್ರವೇಶ
Inauguration of the new chariot of Aaladakatti Shivayogishwara
ಯರಗಟ್ಟಿ 20 : ಸಮೀಪದ ಆಲದಕಟ್ಟಿ ಕೆ.ಎಂ ಗ್ರಾಮದಲ್ಲಿ ಶಿವಯೋಗಿಶ್ವರ ನೂತನ ರಥದ ಪುರ್ರವೇಶ ಶುಕ್ರವಾರ ಸಂಭ್ರಮದಿಂದ ಜರುಗಿತು. ಸುಮಂಗಲೆಯರಿಂದ ವಿವಿಧ ವಾದ್ಯ ಮೇಳ ಪೂರ್ಣಕುಂಭ, ಆರತಿ ದೇವಸ್ಥಾನದವರೆಗೆ ಮೆರವಣಿಗೆ ಜರುಗಿತು. ನಂತರ ಅನ್ನ ಪ್ರಸಾದ ಜರುಗಿತು. ಗುರು ಹಿರಿಯರು ಗ್ರಾಮಸ್ಥರು ಮತ್ತಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 