ವಿದ್ಯಾಥರ್ಿಗಳಲ್ಲಿ ಕಲಿಕಾ ಗುಣಮಟ್ಟ ಹೆಚ್ಚಿಸಿ: ಬೋಂಗಾಳೆ
ಶಿಕ್ಷಣ ಸಂಸ್ಥೆಯ ಸಭಾಭವವನದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತು ಪ್ರೌಢ ಶಾಲಾ ಮುಖ್ಯ ಗುರುಗಳ ಒ
ಲೋಕದರ್ಶವ ವರದಿ
ಚಡಚಣ : 10 ನೇ ತರಗತಿ ವಿದ್ಯಾಥರ್ಿಗಳಿಗೆ ಗುಂಪು ಚಚರ್ೆ ಹಾಗೂ ಕ್ರಿಯಾ ಯೋಜನೆ ರೂಪಿಸುವ ಮೂಲಕ ಕಲಿಕೆಯ ಗುಣಮಟ್ಟ ಹೆಚ್ಚಿಸಬೇಕು ಎಂದು ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದರ್ೆಶಕರು ಪಿ.ಟಿ. ಬೊಂಗಾಳೆ ಮುಖ್ಯ ಗುರುಗಳಿಗೆ ಮಾರ್ಗದರ್ಶನ ಮಾಡಿದರು.
ಪಟ್ಟಣದ ಎಮ್ಇಎಸ್ ಶಿಕ್ಷಣ ಸಂಸ್ಥೆಯ ಸಭಾಭವವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ , ಕ್ಷೇತ್ರ ಶಿಕ್ಪ್ಷಣಾಧಿಕಾರಿಗಳ ಕಾಯರ್ಾಲಯ ಹಾಗೂ ಎಂ.ಇ.ಎಸ್. ಶಿಕ್ಷಣ ಸಂಸ್ಥೆ, ಚಡಚಣ ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಲಾದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಕುರಿತು ಪ್ರೌಢ ಶಾಲಾ ಮುಖ್ಯ ಗುರುಗಳ ಒಂದು ದಿನದ ಕಾಯರ್ಾಗಾರ ಉದ್ಘಾಟಿಸಿ ಅವರು ಮಾತನಡಿದರು.
ಚಡಚಣ ವಲಯದ ಕಳೆದ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಈ ವರ್ಷ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮವಾಗಿ ಬರಬೇಕು ಎಂದು ಪ್ರೌಢ ಶಾಲಾ ಮುಖ್ಯ ಗುರುಗಳಿಗೆ ಸೂಚಿಸಿದರು.
ಪ್ರಾಸ್ತಾವಿಕವಾಗಿ ಹಿರಿಯ ಉಪನ್ಯಾಸಕ ಆರ್.ವಾಚಿ್. ಕೊಣ್ಣುರ, ಮಾತನಾಡಿ, ಶಿಕ್ಷಣ ಗುಣಮಟ್ಟ ಹೆಚ್ಚಿಸಿ ಎಸ್ಎಸ್ಎಲ್ಸಿ ವಿದ್ಯಾಥರ್ಿಗಳು ಈ ಬಾರಿ ಜಿಲ್ಲೆಯಲ್ಲಿಗೆ ಪ್ರಥಮ ಸ್ಥಾನ ಪಡೆಯುವಂತೆ ತಯಾರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಆರ್.ವಾಚಿ್. ಕೊಣ್ಣೂರ, ನೋಡಲ್ ಅಧಿಕಾರಿ ಟಿ.ಎಸ್. ಆಲಗೂರ, ಉಪನ್ಯಾಸಕರಾದ ರವಿ ಯಲ್ಲಡಗಿ, ಎ.ಎಸ್.ಕಲ್ಯಾಣಶೆಟ್ಟಿ, ಜಿ.ಎಸ್. ಕಾಂಬಳೆ ಹಾಗೂ ಚಡಚಣ ವಲಯದ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಬಾಗವಹಿಸಿದ್ದರು.
ಕಾಯರ್ಾಗಾರದಲ್ಲಿ ಹಲವಾರು ವಿಷಯಗಳ ಕುರಿತು ಚಚರ್ಿಸಲಾಯಿತು.
ಶಿಕ್ಷಕ ಪಿ.ಎಸ್. ಯಳಮೇಲಿ ಸ್ವಾಗತಿಸಿ, ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 