ಹೆಚ್ಚಾದ ಮಾಟ-ಮಂತ್ರ : ಜನರಿಗೆ ಬಯದ ಆತಂಕ
Increased witchcraft: People are worried about the future
ಸಂಬರಗಿ, 28 : ಗ್ರಾಮೀಣ ಪ್ರದೇಶದಲ್ಲಿ ಮಾಟ-ಮಂತ್ರ ಹೆಚ್ಚಾಗಿದ್ದು, ಮಾಟ-ಮಂತ್ರ ಸ್ಥಳದಿಂದ ಜನರು ಹೋಗಲು ಹಿಂದೆಟು ಹಾಕುತ್ತಿದ್ದಾರೆ. ಜಂಬಗಿ ಗ್ರಾಮದ ಅಥಣಿ ಮುಖ್ಯ ರಸ್ತೆಗೆ ಹೆಡಿಗೆಯಲ್ಲಿ ಲಿಂಬೆಹಣ್ಣು, ಕುಂಕುಮ, ಅರಿಶಿಣ, ತೆಂಗಿನಕಾಯಿ ಇನ್ನೀತರ ವಸ್ತುಗಳು ಕಂಡು ಬಂದಿವೆ.
ಜಂಬಗಿ ಗ್ರಾಮದಿಂದ ಅಥಣಿ ಪಟ್ಟಣಕ್ಕೆ ಹೋಗಲು ಮುಖ್ಯ ರಸ್ತೆ ಇದ್ದು, ಗ್ರಾಮದ ಹತ್ತಿರ ಆ ರಸ್ತೆಯ ಬದಿಗೆ ಮಾಟ-ಮಂತ್ರ ಮಾಡುತ್ತಾರೆ. ಈ ರಸ್ತೆಯಲ್ಲಿ ಹಲವಾರು ದಿನದಿಂದ ಅಪಘಾತದ ಪ್ರಮಾಣ ಹೆಚ್ಚಾಗಿದ್ದು, ಹಲವಾರು ಜನರು ಮೃತಪಟ್ಟಿದ್ದಾರೆ. ಆ ಭಯದಿಂದ ಯಾವ ವ್ಯಕ್ತಿಗಳು ಈ ಮಾಟ-ಮಂತ್ರ ಮಾಡುತ್ತಿದ್ದಾರೆ. ಜನರಲ್ಲಿ ಭಯ ಮೂಡುತ್ತಿದೆ. ಈ ರಸ್ತೆಯ ಬದಿಯಲ್ಲಿ ಮೇಲಿಂದ ಮೇಲೆ ಇಂತಹ ಕೃತ್ಯಗಳು ನಡೆಯುತ್ತಿವೆ. ಈ ಕೃತ್ಯ ಮಾಡುವವರ ಮೇಲೆ ಗಮನವಿಟ್ಟು ಕಾನೂನು ಕ್ರಮ ಕೈಗೊಂಡರೆ ಮಾಟ-ಮಂತ್ರ ತಡೆಗಟ್ಟುವ ಸಾಧ್ಯತೆ ಇದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 