ಪಶ್ಚಿಮ ಬಂಗಾಳದ ಉದ್ಯಾನವನಗಳಲ್ಲಿ ರೈನೋರಸ್ ಗಳ ಸಂಖ್ಯೆ ಹೆಚ್ಚಳ
ಕೋಲ್ಕತಾ, ಸೆ 22 ಪಶ್ಚಿಮ ಬಂಗಾಳದ ಗೋರುಮಾರ ಮತ್ತು ಜಲ್ದಾಪಾರ ರಾಷ್ಟ್ರೀಯ ಉದ್ಯಾನಗಳಲ್ಲಿ ರೈನೋಸರಸ್ ಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ವಿಶ್ವ ರೈನೋ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, 'ಇತ್ತೀಚಿನ ಗಣತಿಯ ರಾಜ್ಯದ ಎರಡು ಉದ್ಯಾನವನಗಳಲ್ಲಿ ರೈನೋಸರಸ್ ಗಳ ಸಂಖ್ಯೆ ಹೆಚ್ಚಳವಾಗಿದೆ' ಎಂದಿದ್ದಾರೆ.
ಸೆ. 22ರಂದು ವಿಶ್ವ ರೈನೋಸರಸ್ ದಿನಾಚರಣೆಯಾಗಿದ್ದು, ಅದು ರೈನೋದ ಐದು ತಳಿಗಳಾದ ಕಪ್ಪು, ಬಿಳಿ, ದೊಡ್ಡ ಕೊಂಬಿ, ಸುಮತ್ರನ್ ಮತ್ತು ಜಾವನ್ ರೈನೋಗಳನ್ನು ನೆನೆಯಲಾಗುತ್ತದೆ.
2010ರಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಈ ದಿನಾಚರಣೆಯನ್ನುಆಚರಿಸಲಾಯಿತು. ನಂತರ ವಿಶ್ವಾದ್ಯಂತ ಇದನ್ನು ಆಚರಿಸಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 