ತುಂಗಾಭದ್ರಾ ಜಲಾಶಯದಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟ: 1.50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಡಿಸಿ ರಾಮ್ ಪ್ರಸಾತ್
ಬಳ್ಳಾರಿ20: ತುಂಗಾಭದ್ರಾ ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಇನ್ಮುಂದೆ ಯಾವುದೇ ಕ್ಷಣದಲ್ಲಾದರೂ 50 ಸಾವಿರ ಕ್ಯೂಸೆಕ್ನಿಂದ 1.50ಲಕ್ಷ ಕ್ಯೂಸೆಕ್ವರೆಗೆ ನೀರನ್ನು ನದಿಗೆ ಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
ನದಿಪಾತ್ರದ ಜನರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿರುವ ಡಿಸಿ ರಾಮ್ ಪ್ರಸಾತ್ ಅವರು, ಈ ಬಗ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.
ನದಿಪಾತ್ರಕ್ಕೆ ಒಳಪಡುವ ಎಲ್ಲ ತಹಸೀಲ್ದಾರರು ಮತ್ತು ತಾಪಂ ಕಾರ್ಯನಿವರ್ಾಹಕ ಅಧಿಕಾರಿಗಳಿಗೆ ಗುರುವಾರ ಮತ್ತೇ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹೊಸಪೇಟೆ, ಕಂಪ್ಲಿ ಮತ್ತು ಸಿರಗುಪ್ಪ ತಾಲೂಕುಗಳ ತಹಸೀಲ್ದಾರರು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಜನರಿಗೆ ತಿಳಿಸುವುದರ ಜತೆಗೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 