ತುಂಗಾಭದ್ರಾ ಜಲಾಶಯದಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟ: 1.50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಡಿಸಿ ರಾಮ್ ಪ್ರಸಾತ್
ಬಳ್ಳಾರಿ20: ತುಂಗಾಭದ್ರಾ ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಇನ್ಮುಂದೆ ಯಾವುದೇ ಕ್ಷಣದಲ್ಲಾದರೂ 50 ಸಾವಿರ ಕ್ಯೂಸೆಕ್ನಿಂದ 1.50ಲಕ್ಷ ಕ್ಯೂಸೆಕ್ವರೆಗೆ ನೀರನ್ನು ನದಿಗೆ ಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.
ನದಿಪಾತ್ರದ ಜನರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿರುವ ಡಿಸಿ ರಾಮ್ ಪ್ರಸಾತ್ ಅವರು, ಈ ಬಗ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.
ನದಿಪಾತ್ರಕ್ಕೆ ಒಳಪಡುವ ಎಲ್ಲ ತಹಸೀಲ್ದಾರರು ಮತ್ತು ತಾಪಂ ಕಾರ್ಯನಿವರ್ಾಹಕ ಅಧಿಕಾರಿಗಳಿಗೆ ಗುರುವಾರ ಮತ್ತೇ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹೊಸಪೇಟೆ, ಕಂಪ್ಲಿ ಮತ್ತು ಸಿರಗುಪ್ಪ ತಾಲೂಕುಗಳ ತಹಸೀಲ್ದಾರರು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಜನರಿಗೆ ತಿಳಿಸುವುದರ ಜತೆಗೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 