ಇಂಡಿ ಮತಕ್ಷೇತ್ರದ ಪ್ರಗತಿ ಪರೀಶೀಲನಾ ಸಭೆ
Ind Constituency Progress Review Meeting
ಇಂಡಿ ಮತಕ್ಷೇತ್ರದ ಪ್ರಗತಿ ಪರೀಶೀಲನಾ ಸಭೆ
ಇಂಡಿ 05: ನಗರದ ಪ್ರವಾಸಿ ಮಂದಿರದಲ್ಲಿ ಇಂಡಿ ಮತಕ್ಷೇತ್ರ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಪ್ರಗತಿ ಪರೀಶೀಲನಾ ಸಭೆ ನಡೆಯಿತು.
ಶಾಸಕರು ಜನರ ಹಾಗೂ ರೈತರ ಅಗತ್ಯ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು. ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಕವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಗ್ರಾಮೀಣ ಪ್ರದೇಶದ ಜನರು ಕಛೇರಿ ಬಂದ ಎಲ್ಲರ ಕೆಲಸವನ್ನು ಸರಿಯಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿಜಯಪೂರ ಜಿಲ್ಲಾ ಅಧಿಕಾರಿ ಟಿ ಬುಬಾಲನ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೀಷಿ ಆನಂದ , ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಶೀಲ್ದಾರ ಎಸ್ ಬಿ ಕಡಕಬಾವಿ ಡಿ ವಾಯ್ ಎಸ್ ಪಿ ನಟರಾಜ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಂದೀಪ್ ರಾಠೋಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೀತಾ ಗುತ್ತರಗಿಮಠ ಇಂಡಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಾದೇವ ಏವೂರ, ತೋಟಗಾರಿಯ ಇಲಾಖೆ ಅಧಿಕಾರಿ ಎಚ್ ಎಸ್ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಅಧಿಕಾರ ರಾಹುಲ್ ಲಮಾಣಿ ಶಿಕ್ಷಣ ಇಲಾಖೆ ಅಧಿಕಾರಿ ಎಚ್ ಎಸ್ ಆಲಗೂರ, ಅಬಕಾರಿ ಇಲಾಖೆ ರಾಹುಲ್ ನಾಯಕ ಜಿಲ್ಲಾ ಪಂಚಾಯತ್ ಇಲಾಖೆ ಅಧಿಕಾರಿಗಳು ಹಾಗೂ ಹೆಸ್ಕಾಂ ಅಧಿಕಾರಿ ಮೆಡೆಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 