ರಾಣೇಬೆನ್ನೂರಲ್ಲಿ ಭಾರತ ಮಾತಾ ಮಂದಿರ: ಸ್ವಾತಂತ್ರ್ಯೋತ್ಸವ
Independence Day Celebration in Bharat Mata Mandir in Ranebennur
ರಾಣೇಬೆನ್ನೂರು 18 : ಮಾರುತಿ ನಗರದ, ಶ್ರೀ ಭಾರತ ಮಾತಾ ಉತ್ಸವ ಸಮಿತಿ ಆಯೋಜಿಸಿದ್ದ, 79ನೇ ಸ್ವಾತಂತ್ರ್ಯೋತ್ಸವದ, ರಾಷ್ಟ್ರಭಕ್ತಿ ಪುನರ್ಜಾಗೃತಿ ಸಭೆ ಉದ್ಘಾಟಿಸಿ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದರು.
ವಿಶ್ವದಎಲ್ಲ ರಾಷ್ಟ್ರಗಳಿಗಿಂತಲೂ ಭಾರತದೇಶವು ವಿವಿಧತೆಯಲ್ಲಿ ಏಕತೆ ಕಾಣುವ ವಿಶೇಷ ದೇಶವಾಗಿದೆ. ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವುದು ದೇಶದ ಅಭಿವೃದ್ಧಿ ಸಂಕೇತವಾಗಿದೆ ಎಂದರು. ತಾಲೂಕಿನಲ್ಲಿ ಎರಡು ನೂರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಆದರೆಕರ್ನಾಟಕದ ವಾಣಿಜ್ಯ ನಗರವೆಂದು ಖ್ಯಾತಿ ಹೊಂದಿರುವ ರಾಣೆಬೆನ್ನೂರಲ್ಲಿ ಪ್ರತಿಷ್ಠಾಪಿತವಾಗಿರುವ ಭಾರತ ಮಾತಾ ಮಂದಿರವು ಏಕೈಕವಾಗಿರುವುದು ನಮ್ಮೂರಿನ ಹೆಮ್ಮೆ ಎಂದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 