ರಾಣೇಬೆನ್ನೂರಲ್ಲಿ ಭಾರತ ಮಾತಾ ಮಂದಿರ: ಸ್ವಾತಂತ್ರ್ಯೋತ್ಸವ
Independence Day Celebration in Bharat Mata Mandir in Ranebennur
ರಾಣೇಬೆನ್ನೂರು 18 : ಮಾರುತಿ ನಗರದ, ಶ್ರೀ ಭಾರತ ಮಾತಾ ಉತ್ಸವ ಸಮಿತಿ ಆಯೋಜಿಸಿದ್ದ, 79ನೇ ಸ್ವಾತಂತ್ರ್ಯೋತ್ಸವದ, ರಾಷ್ಟ್ರಭಕ್ತಿ ಪುನರ್ಜಾಗೃತಿ ಸಭೆ ಉದ್ಘಾಟಿಸಿ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದರು.
ವಿಶ್ವದಎಲ್ಲ ರಾಷ್ಟ್ರಗಳಿಗಿಂತಲೂ ಭಾರತದೇಶವು ವಿವಿಧತೆಯಲ್ಲಿ ಏಕತೆ ಕಾಣುವ ವಿಶೇಷ ದೇಶವಾಗಿದೆ. ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವುದು ದೇಶದ ಅಭಿವೃದ್ಧಿ ಸಂಕೇತವಾಗಿದೆ ಎಂದರು. ತಾಲೂಕಿನಲ್ಲಿ ಎರಡು ನೂರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಆದರೆಕರ್ನಾಟಕದ ವಾಣಿಜ್ಯ ನಗರವೆಂದು ಖ್ಯಾತಿ ಹೊಂದಿರುವ ರಾಣೆಬೆನ್ನೂರಲ್ಲಿ ಪ್ರತಿಷ್ಠಾಪಿತವಾಗಿರುವ ಭಾರತ ಮಾತಾ ಮಂದಿರವು ಏಕೈಕವಾಗಿರುವುದು ನಮ್ಮೂರಿನ ಹೆಮ್ಮೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 