ರಾಣೇಬೆನ್ನೂರಲ್ಲಿ ಭಾರತ ಮಾತಾ ಮಂದಿರ: ಸ್ವಾತಂತ್ರ್ಯೋತ್ಸವ
Independence Day Celebration in Bharat Mata Mandir in Ranebennur
ರಾಣೇಬೆನ್ನೂರು 18 : ಮಾರುತಿ ನಗರದ, ಶ್ರೀ ಭಾರತ ಮಾತಾ ಉತ್ಸವ ಸಮಿತಿ ಆಯೋಜಿಸಿದ್ದ, 79ನೇ ಸ್ವಾತಂತ್ರ್ಯೋತ್ಸವದ, ರಾಷ್ಟ್ರಭಕ್ತಿ ಪುನರ್ಜಾಗೃತಿ ಸಭೆ ಉದ್ಘಾಟಿಸಿ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದರು.
ವಿಶ್ವದಎಲ್ಲ ರಾಷ್ಟ್ರಗಳಿಗಿಂತಲೂ ಭಾರತದೇಶವು ವಿವಿಧತೆಯಲ್ಲಿ ಏಕತೆ ಕಾಣುವ ವಿಶೇಷ ದೇಶವಾಗಿದೆ. ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವುದು ದೇಶದ ಅಭಿವೃದ್ಧಿ ಸಂಕೇತವಾಗಿದೆ ಎಂದರು. ತಾಲೂಕಿನಲ್ಲಿ ಎರಡು ನೂರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಆದರೆಕರ್ನಾಟಕದ ವಾಣಿಜ್ಯ ನಗರವೆಂದು ಖ್ಯಾತಿ ಹೊಂದಿರುವ ರಾಣೆಬೆನ್ನೂರಲ್ಲಿ ಪ್ರತಿಷ್ಠಾಪಿತವಾಗಿರುವ ಭಾರತ ಮಾತಾ ಮಂದಿರವು ಏಕೈಕವಾಗಿರುವುದು ನಮ್ಮೂರಿನ ಹೆಮ್ಮೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 