ರಾಣೇಬೆನ್ನೂರಲ್ಲಿ ಭಾರತ ಮಾತಾ ಮಂದಿರ: ಸ್ವಾತಂತ್ರ್ಯೋತ್ಸವ
Independence Day Celebration in Bharat Mata Mandir in Ranebennur
ರಾಣೇಬೆನ್ನೂರು 18 : ಮಾರುತಿ ನಗರದ, ಶ್ರೀ ಭಾರತ ಮಾತಾ ಉತ್ಸವ ಸಮಿತಿ ಆಯೋಜಿಸಿದ್ದ, 79ನೇ ಸ್ವಾತಂತ್ರ್ಯೋತ್ಸವದ, ರಾಷ್ಟ್ರಭಕ್ತಿ ಪುನರ್ಜಾಗೃತಿ ಸಭೆ ಉದ್ಘಾಟಿಸಿ ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿದರು.
ವಿಶ್ವದಎಲ್ಲ ರಾಷ್ಟ್ರಗಳಿಗಿಂತಲೂ ಭಾರತದೇಶವು ವಿವಿಧತೆಯಲ್ಲಿ ಏಕತೆ ಕಾಣುವ ವಿಶೇಷ ದೇಶವಾಗಿದೆ. ಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವುದು ದೇಶದ ಅಭಿವೃದ್ಧಿ ಸಂಕೇತವಾಗಿದೆ ಎಂದರು. ತಾಲೂಕಿನಲ್ಲಿ ಎರಡು ನೂರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಆದರೆಕರ್ನಾಟಕದ ವಾಣಿಜ್ಯ ನಗರವೆಂದು ಖ್ಯಾತಿ ಹೊಂದಿರುವ ರಾಣೆಬೆನ್ನೂರಲ್ಲಿ ಪ್ರತಿಷ್ಠಾಪಿತವಾಗಿರುವ ಭಾರತ ಮಾತಾ ಮಂದಿರವು ಏಕೈಕವಾಗಿರುವುದು ನಮ್ಮೂರಿನ ಹೆಮ್ಮೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 