ಸ್ವಾತಂತ್ರ್ಯ ದಿನಾಚರಣೆಯ: ಮಕ್ಕಳು ಪ್ರದರ್ಶಿಸಿದ ಆಪರೇಷನ್ ಸಿಂಧೂರ್ ನೃತ್ಯ
Independence Day celebrations: Children perform Operation Sindoor dance
ವಿಜಯಪುರ 16: ಕಂದಗಲ್ಲ ಹನುಮಂತ ರಾಯ ರಂಗಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎ. ಬಿ.ವಿ.(ಸಿಬಿಸ್ಇ) ಶಾಲೆಯ ಮಕ್ಕಳು ಪ್ರದರ್ಶಿಸಿದ ಆಪರೇಷನ್ ಸಿಂಧೂರ್ ವಿಷಯದ ಕುರಿತು ನೃತ್ಯ ಪ್ರದರ್ಶಿಸಿದರು. ಈ ನೃತ್ಯ ಪ್ರೇಕ್ಷಕರ ಗಮನ ಸೆಳೆದ ಹಿನ್ನೆಲೆ ವಿದ್ಯಾರ್ಥಿಗಳ ತಂಡಕ್ಕೆ ಜಿಲ್ಲಾ ಆಡಳಿತ ವತಿಯಿಂದ ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು. ನೃತ್ಯ ಶಿಕ್ಷಕ ಕಿರಣ್ ಚಲವಾದಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ನಾಮಿನಿ ಚೇರ್ಮನ್ ಬಸವರಾಜ ಸೂಗೂರು, ಆಡಳಿತಾಧಿಕಾರಿ ಡಾ. ಎಚ್ ವೆಂಕಟೇಶ್, ಮುಖ್ಯ ಗುರುಮಾತೆ ಐಶ್ವರ್ಯ ಸಂಗಮ, ಸಂಸ್ಥೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 