ಹಡಪದ ಅಪ್ಪಣ್ಣ ಕೋ ಆಫ್ ಸೊಸೈಟಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ
Independence Day celebrations at Appanna Co-operative Society, Hadapada
ಶಿಗ್ಗಾವಿ 15 : ನಮಗೆ ಸ್ವಾತಂತ್ರ್ಯ ಸಿಕ್ಕು 79 ವರ್ಷಗಳು ಗತಿಸಿದವು, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಆದರಿಂದ ಆ ಎಲ್ಲ ಮಹನೀಯರ ನೆನಪು ಮಾತ್ರ ಗತಿಸಬಾರದು ಅವೆರೆಲ್ಲರನ್ನು ನೆನಪಿಸಿಕೊಳ್ಳಬೇಕು ಎಂದು ಹಡಪದ ಅಪ್ಪಣ್ಣ ಕ್ರೇಡಿಟ್ ಕೋ ಆಫ್ ಸೊಸೈಟಿಯ ಅಧ್ಯಕ್ಷ ಮಾಲಿಂಗಪ್ಪ ಹಡಪದ ಹೇಳಿದರು.
ಪಟ್ಟಣದ ಹಡಪದ ಅಪ್ಪಣ್ಣ ಕ್ರೇಡಿಟ್ ಕೋ ಆಫ್ ಸೊಸೈಟಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೆರಿಸಿ ಮಾತನಾಡಿದ ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ನಾಡ ಹಬ್ಬದಂತೆ ಆಚರಿಸೋಣ ಹಾಗೂ ಇಂತಹ ಸಂದರ್ಭದಲ್ಲಿ ಪ್ರತಿಯೋಬ್ಬರು ದೇಶ ಪ್ರೇಮ ಹಾಗೂ ದೇಶಾಭಿಮಾನ ಬೆಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಕೊಬೇಕು ಎಂದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶಿವಕುಮಾರ ಮಡ್ಲಿಕರ, ಮುತ್ತಪ್ಪ ಕ್ಷೌರದ, ಬಸವರಾಜ ಹಡಪದ, ಶಿವರಾಜ ಕ್ಷೌರದ, ಬಸವರಾಜ ಜಂಗಳಿ, ರವಿ ಹಡಪದ, ಸಿದ್ದಪ್ಪ ಗಂಜೀಗಟ್ಟಿ, ವ್ಯವಸ್ಥಾಪಕ ವಿಶ್ವನಾಥ ಬಂಡಿವಡ್ಡರ, ಕ್ಯಾಶಿಯರ ಪ್ರೇಮಾ ನಾವಿ, ಸಿಬ್ಬಂದಿ ಗೌರಮ್ಮ ವಡ್ಡರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 