ಇಂಡಿ: ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸೋಮಶೇಖರ
ಲೋಕದರ್ಶನ ವರದಿ
ಇಂಡಿ 17: ಅಖಿಲಭಾರತ ಲಿಂಗಾಯತ ಪಂಚಮಸಾಲಿ ಪೀಠದ ವಿಜಯಪುರ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಇಂಡಿ ನಗರದ ಉಧ್ಯಮಿ ಸೋಮಶೇಖರ ಈಶ್ವರಪ್ಪ ದೇವರ ಆಯ್ಕೆಯಾದರು.
ವಿಜಯಪುರ ನಗರದ ವೀರರಾಣಿ ಕಿತ್ತೂರ ಚನ್ನಮ್ಮ ಸಮುದಾಯ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ನೇಮಕ ಮಾಡಿ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಆಶೀರ್ವದಿಸಿದರು.
ಸಮಾಜದ ಅಭಿವೃಧ್ದಿ ಕಾರ್ಯಗಳಲ್ಲಿ ಮತ್ತು ಸಂಘಟನೆಯಲ್ಲಿ ತೊಡ ಪ್ರಥಮ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಆಶೀರ್ವದಿಸಿದರು.
ಸಮಾಜದ ಅಭಿವೃಧ್ದಿ ಕಾರ್ಯಗಳಲ್ಲಿ ಮತ್ತು ಸಂಘಟನೆಯಲ್ಲಿ ತೊಡಗಿ ಸಮಾಜವನ್ನು ಒಗ್ಗೂಡಿಸುವ ಕಾರ್ಯ ಮಾಡಬೇಕೆಂದು ಜಗ್ದಗುರುಗಳು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 