ಪ್ರವಾಹಪೀಡಿತ ಮಡಗಾಸ್ಕರ್ ಗೆ ಭಾರತದ ನೆರವು
ಬೆಂಗಳೂರು, ಫೆ
02 - ಪ್ರವಾಹಪೀಡಿತ ಮಡಗಾಸ್ಕರ್ ಗೆ ಭಾರತ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ ಎಂದು ವಿದೇಶಾಂಗ
ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಭಾನುವಾರ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಐ ಎನ್ ಎಸ್ ಐರಾವತ ನೌಕೆಯ
ಮೂಲಕ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ ಎಂದಿದ್ದಾರೆ. ದ್ವೀಪ ರಾಷ್ಟ್ರದ ವಿಕೋಪಕ್ಕೆ ಪರಿಹಾರ
ಸಾಮಗ್ರಿಗಳನ್ನು ಕಳುಹಿಸುವ ಮೂಲಕ ತಕ್ಷಣವೇ ಪ್ರತಿಕ್ರಯಿಸಿರುವ
ಮೊದಲ ದೇಶ ಭಾರತ ಎಂದು ಹೇಳಿದ್ದಾರೆ.
ಚಂಡಮಾರುತ ಮತ್ತು ಪ್ರವಾಹದಿಂದಾಗಿ ಮಡಗಾಸ್ಕರ್ ಕಳೆದೊಂದು
ತಿಂಗಳಿನಿಂದ ತತ್ತರಿಸಿದ್ದು ಅನೇಕರು ಸಾವನ್ನಪ್ಪಿದ್ದು
ಹಲವರು ಅಶ್ರಯ ಕಳೆದುಕೊಂಡಿದ್ದಾರೆ. ಸುಮಾರು ೯೨,೦೦೦
ಕ್ಕೂ ಅಧಿಕ ಮಂದಿ ಪ್ರವಾಹಪೀಡಿತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 