ಭಾರತ – ಚೀನಾ ವಿಶೇಷ ಪ್ರತಿನಿಧಿಗಳ ಸಭೆ
ನವದೆಹಲಿ, ಡಿ 21 ಭಾರತ – ಚೀನಾ ಗಡಿ ಪ್ರಶ್ನೋತ್ತರ ಕುರಿತ
ವಿಶೇಷ ಪ್ರತಿನಿಧಿಗಳು ನವದೆಹಲಿಯಲ್ಲಿ ಶನಿವಾರ ಸಭೆ ಸೇರಲಿದ್ದಾರೆ. ಉಭಯ ದೇಶಗಳ ನಡುವಿನ 22 ನೇ ಸಭೆ ಇದಾಗಿದೆ. ರಾಷ್ಟ್ರೀಯ
ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ
ಜಿಂಗ್ ಪಿಂಗ್ ನಡುವಣ ಚೆನ್ನೈ ನಲ್ಲಿ ನಡೆದ ಎರಡನೇ ಅನೌಪಚಾರಿಕ ಸಭೆಯ ನಂತರ ನಡೆಯುತ್ತಿರುವ ವಿಶೇಷ
ಪ್ರತಿನಿಧಿಗಳ ಮೊದಲ ಸಭೆ ಇದಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 