ಭಾರತ – ಚೀನಾ ವಿಶೇಷ ಪ್ರತಿನಿಧಿಗಳ ಸಭೆ
ನವದೆಹಲಿ, ಡಿ 21 ಭಾರತ – ಚೀನಾ ಗಡಿ ಪ್ರಶ್ನೋತ್ತರ ಕುರಿತ
ವಿಶೇಷ ಪ್ರತಿನಿಧಿಗಳು ನವದೆಹಲಿಯಲ್ಲಿ ಶನಿವಾರ ಸಭೆ ಸೇರಲಿದ್ದಾರೆ. ಉಭಯ ದೇಶಗಳ ನಡುವಿನ 22 ನೇ ಸಭೆ ಇದಾಗಿದೆ. ರಾಷ್ಟ್ರೀಯ
ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ
ಜಿಂಗ್ ಪಿಂಗ್ ನಡುವಣ ಚೆನ್ನೈ ನಲ್ಲಿ ನಡೆದ ಎರಡನೇ ಅನೌಪಚಾರಿಕ ಸಭೆಯ ನಂತರ ನಡೆಯುತ್ತಿರುವ ವಿಶೇಷ
ಪ್ರತಿನಿಧಿಗಳ ಮೊದಲ ಸಭೆ ಇದಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 