ಭಾರತ - ಬಾಂಗ್ಲಾ ಗಡಿ ಯೋಧರ ದೀಪಾವಳಿ ಸಂಭ್ರಮ
ಅಗರ್ತಲಾ, ಅ 26: ಭಾರತ - ಬಾಂಗ್ಲಾ ಗಡಿ ರಕ್ಷಣಾ ಯೋಧರು ದೀಪಾವಳಿಯ ಶುಭಾಶಯ ವಿನಿಮಯ ಮತ್ತು ಸಿಹಿ ಹಂಚಿಕೊಂಡು ಸಂಭ್ರಮ ಪಟ್ಟಿದ್ದಾರೆ. ದೀಪಾವಳಿಗೆ ಎರಡು ದಿನ ಮುನ್ನವೇ ಶುಕ್ರವಾರ ರಾತ್ರಿ ಭಾರತ - ಬಾಂಗ್ಲಾ ಗಡಿ ರಕ್ಷಣಾ ಯೋಧರು, ಅಖೌರಾ ಚೆಕ್ ಪೋಸ್ಟ್ ಬಳಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ದೀಪಾವಳಿ ಆಚರಣೆ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿಸಲಿದೆ ಮತ್ತು ಗಡಿ ಭಾಗದಲ್ಲಿನ ಹಿಂಸಾಚಾರವನ್ನು ತಗ್ಗಿಸಿ ಭಾರತ - ಬಾಂಗ್ಲಾ ಜನರು ಸಹೋದರರಂತೆ ಬಾಳುವ ಉತ್ತಮ ವಾತಾವರಣಕ್ಕೆ ನಾಂದಿ ಹಾಡಲಿದೆ ಎಂದು ಬಾಂಗ್ಲಾದ ಕಮಾಂಡರ್ ಜಹಂಗೀರ್ ಆಲಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 