ಭಾರತ - ಬಾಂಗ್ಲಾ ಗಡಿ ಯೋಧರ ದೀಪಾವಳಿ ಸಂಭ್ರಮ
ಅಗರ್ತಲಾ, ಅ 26: ಭಾರತ - ಬಾಂಗ್ಲಾ ಗಡಿ ರಕ್ಷಣಾ ಯೋಧರು ದೀಪಾವಳಿಯ ಶುಭಾಶಯ ವಿನಿಮಯ ಮತ್ತು ಸಿಹಿ ಹಂಚಿಕೊಂಡು ಸಂಭ್ರಮ ಪಟ್ಟಿದ್ದಾರೆ. ದೀಪಾವಳಿಗೆ ಎರಡು ದಿನ ಮುನ್ನವೇ ಶುಕ್ರವಾರ ರಾತ್ರಿ ಭಾರತ - ಬಾಂಗ್ಲಾ ಗಡಿ ರಕ್ಷಣಾ ಯೋಧರು, ಅಖೌರಾ ಚೆಕ್ ಪೋಸ್ಟ್ ಬಳಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ದೀಪಾವಳಿ ಆಚರಣೆ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿಸಲಿದೆ ಮತ್ತು ಗಡಿ ಭಾಗದಲ್ಲಿನ ಹಿಂಸಾಚಾರವನ್ನು ತಗ್ಗಿಸಿ ಭಾರತ - ಬಾಂಗ್ಲಾ ಜನರು ಸಹೋದರರಂತೆ ಬಾಳುವ ಉತ್ತಮ ವಾತಾವರಣಕ್ಕೆ ನಾಂದಿ ಹಾಡಲಿದೆ ಎಂದು ಬಾಂಗ್ಲಾದ ಕಮಾಂಡರ್ ಜಹಂಗೀರ್ ಆಲಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 