ಭಾರತ–ಪಾಕ್ ಸಂಘರ್ಷದಿಂದ ಆರ್ಥಿಕತೆಗೆ ಪೆಟ್ಟುಬಿದ್ದಿಲ್ಲ: ಆರ್ಬಿಐ ಗವರ್ನರ್
India-Pakistan conflict has not hurt the economy: RBI Governor
ಮುಂಬೈ 06: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಈ ಸಂಘರ್ಷವು ಆರ್ಥಿಕತೆಯ ಮೇಲೆ ಅತಿ ಕಡಿಮೆ ಪ್ರಮಾಣದ ಪರಿಣಾಮವನ್ನಷ್ಟೇ ಉಂಟುಮಾಡಿದೆ. ಉತ್ತರ ಭಾರತದ ಹಲವೆಡೆ ವಿಮಾನಯಾನ ಕುಂಟಿತಗೊಂಡಿದ್ದರಿಂದ ಕೆಲವು ದಿನಗಳ ಕಾಲ ಆರ್ಥಿಕತೆಯ ಮೇಲೆ ಅದರ ಹೊಡೆತ ಬಿದ್ದಿತ್ತು, ಆದರೆ ಅದರಿಂದ ಯಾವುದೇ ದೊಡ್ಡ ಪ್ರಮಾಣದ ನಷ್ಟವಾಗಿಲ್ಲ ಎಂದರು.
ಸಂಘರ್ಷದ ತೀವ್ರತೆಯಿದ್ದ ಕೆಲವು ದಿನಗಳ ಕಾಲ ಆ ಪ್ರದೇಶಗಳಲ್ಲಿ ಬೆಲೆ ಏರಿಕೆಯಾಗಿತ್ತಾದರೂ, ಇದೀಗ ಪರಿಸ್ಥಿತಿ ಮತ್ತೆ ಮೊದಲಿನಂತಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 