ಭಾರತ–ಪಾಕ್ ಸಂಘರ್ಷದಿಂದ ಆರ್ಥಿಕತೆಗೆ ಪೆಟ್ಟುಬಿದ್ದಿಲ್ಲ: ಆರ್ಬಿಐ ಗವರ್ನರ್
India-Pakistan conflict has not hurt the economy: RBI Governor
ಮುಂಬೈ 06: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಈ ಸಂಘರ್ಷವು ಆರ್ಥಿಕತೆಯ ಮೇಲೆ ಅತಿ ಕಡಿಮೆ ಪ್ರಮಾಣದ ಪರಿಣಾಮವನ್ನಷ್ಟೇ ಉಂಟುಮಾಡಿದೆ. ಉತ್ತರ ಭಾರತದ ಹಲವೆಡೆ ವಿಮಾನಯಾನ ಕುಂಟಿತಗೊಂಡಿದ್ದರಿಂದ ಕೆಲವು ದಿನಗಳ ಕಾಲ ಆರ್ಥಿಕತೆಯ ಮೇಲೆ ಅದರ ಹೊಡೆತ ಬಿದ್ದಿತ್ತು, ಆದರೆ ಅದರಿಂದ ಯಾವುದೇ ದೊಡ್ಡ ಪ್ರಮಾಣದ ನಷ್ಟವಾಗಿಲ್ಲ ಎಂದರು.
ಸಂಘರ್ಷದ ತೀವ್ರತೆಯಿದ್ದ ಕೆಲವು ದಿನಗಳ ಕಾಲ ಆ ಪ್ರದೇಶಗಳಲ್ಲಿ ಬೆಲೆ ಏರಿಕೆಯಾಗಿತ್ತಾದರೂ, ಇದೀಗ ಪರಿಸ್ಥಿತಿ ಮತ್ತೆ ಮೊದಲಿನಂತಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 