ಭಾರತ–ಪಾಕ್ ಸಂಘರ್ಷದಿಂದ ಆರ್ಥಿಕತೆಗೆ ಪೆಟ್ಟುಬಿದ್ದಿಲ್ಲ: ಆರ್ಬಿಐ ಗವರ್ನರ್
India-Pakistan conflict has not hurt the economy: RBI Governor
ಮುಂಬೈ 06: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಈ ಸಂಘರ್ಷವು ಆರ್ಥಿಕತೆಯ ಮೇಲೆ ಅತಿ ಕಡಿಮೆ ಪ್ರಮಾಣದ ಪರಿಣಾಮವನ್ನಷ್ಟೇ ಉಂಟುಮಾಡಿದೆ. ಉತ್ತರ ಭಾರತದ ಹಲವೆಡೆ ವಿಮಾನಯಾನ ಕುಂಟಿತಗೊಂಡಿದ್ದರಿಂದ ಕೆಲವು ದಿನಗಳ ಕಾಲ ಆರ್ಥಿಕತೆಯ ಮೇಲೆ ಅದರ ಹೊಡೆತ ಬಿದ್ದಿತ್ತು, ಆದರೆ ಅದರಿಂದ ಯಾವುದೇ ದೊಡ್ಡ ಪ್ರಮಾಣದ ನಷ್ಟವಾಗಿಲ್ಲ ಎಂದರು.
ಸಂಘರ್ಷದ ತೀವ್ರತೆಯಿದ್ದ ಕೆಲವು ದಿನಗಳ ಕಾಲ ಆ ಪ್ರದೇಶಗಳಲ್ಲಿ ಬೆಲೆ ಏರಿಕೆಯಾಗಿತ್ತಾದರೂ, ಇದೀಗ ಪರಿಸ್ಥಿತಿ ಮತ್ತೆ ಮೊದಲಿನಂತಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 