ಭಾರತ್ ಸೇವಾದಳ ರಾಷ್ಟ್ರೀಯ ಸಮ್ಮೇಳನ: ವಿದ್ಯಾರ್ಥಿಗಳ ಸಾಧನೆ.
ರಾಣೇಬೆನ್ನೂರು08: ದೊಡ್ಡಬಳ್ಳಾಪುರದಲ್ಲಿ ಭಾರತ್ ಸೇವಾ ದಳದ ರಾಷ್ಟ್ರೀಯ ಭಾವೈಕ್ಯತಾ ಸಮ್ಮೇಳನವು ನಡೆಯಿತು. ಸಮ್ಮೇಳನದಲ್ಲಿ ಪಾಲ್ಗೊಂಡ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೌಢಶಾಲೆಯ ಭಾರತ ಸೇವಾದಳ ವಿದ್ಯಾಥರ್ಿಗಳ ತಂಡವು ಹಾವೇರಿ ಜಿಲ್ಲೆಯನ್ನು ಪ್ರತಿನಿಧಿಸಿ ತನ್ನ ಅತ್ಯುತ್ತಮ ಪಥ ಸಂಚಲನ ಪ್ರದಶರ್ಿಸಿ ಜಿಲ್ಲೆಗೆ ತಾಲೂಕಿಗೆ ಮತ್ತು ಶಾಲೆಗೆ ಕೀತರ್ಿ ತಂದು ಸಾಧನೆ ಮೆರೆದಿದ್ದಾರೆ.
ವಿದ್ಯಾಥರ್ಿಗಳಿಗೆ ಮಧು ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷೆ ಗಿರಿಜಮ್ಮ ಚೌಹಾಣ, ಕಾರ್ಯದಶರ್ಿ ಅನಿಲಕುಮಾರ ಚೌವ್ಹಾಣ, ಮುಖ್ಯೋಪಾಧ್ಯಾಯ ಸಾರಂಗಮಠ, ಮತ್ತು ಪ್ರಾಧ್ಯಾಪಕರು ಹಾಧರ್ಿಕವಾಗಿ ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 