ಭಾರತ್ ಸೇವಾದಳ ರಾಷ್ಟ್ರೀಯ ಸಮ್ಮೇಳನ: ವಿದ್ಯಾರ್ಥಿಗಳ ಸಾಧನೆ.
ರಾಣೇಬೆನ್ನೂರು08: ದೊಡ್ಡಬಳ್ಳಾಪುರದಲ್ಲಿ ಭಾರತ್ ಸೇವಾ ದಳದ ರಾಷ್ಟ್ರೀಯ ಭಾವೈಕ್ಯತಾ ಸಮ್ಮೇಳನವು ನಡೆಯಿತು. ಸಮ್ಮೇಳನದಲ್ಲಿ ಪಾಲ್ಗೊಂಡ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೌಢಶಾಲೆಯ ಭಾರತ ಸೇವಾದಳ ವಿದ್ಯಾಥರ್ಿಗಳ ತಂಡವು ಹಾವೇರಿ ಜಿಲ್ಲೆಯನ್ನು ಪ್ರತಿನಿಧಿಸಿ ತನ್ನ ಅತ್ಯುತ್ತಮ ಪಥ ಸಂಚಲನ ಪ್ರದಶರ್ಿಸಿ ಜಿಲ್ಲೆಗೆ ತಾಲೂಕಿಗೆ ಮತ್ತು ಶಾಲೆಗೆ ಕೀತರ್ಿ ತಂದು ಸಾಧನೆ ಮೆರೆದಿದ್ದಾರೆ.
ವಿದ್ಯಾಥರ್ಿಗಳಿಗೆ ಮಧು ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷೆ ಗಿರಿಜಮ್ಮ ಚೌಹಾಣ, ಕಾರ್ಯದಶರ್ಿ ಅನಿಲಕುಮಾರ ಚೌವ್ಹಾಣ, ಮುಖ್ಯೋಪಾಧ್ಯಾಯ ಸಾರಂಗಮಠ, ಮತ್ತು ಪ್ರಾಧ್ಯಾಪಕರು ಹಾಧರ್ಿಕವಾಗಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 