ಭಾರತ ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಳ್ಳುಲು ಸಿದ್ದ : ಸೈನಿಕ ಮಾದರ
India ready to take part in Pakistan war: Soldier Madar
ಶಿಗ್ಗಾವಿ 11 : ಪಾಕಿಸ್ತಾನ ವಿರುದ್ಧ ಭಾರತ ನಡೆಸುತ್ತಿರುವ ಆಫರೇಶನ ಸಿಂಧೂರನಲ್ಲಿ ಪಾಲ್ಗೊಳ್ಳಲು ಸಜ್ಜಾಗಿರುವ ತಾಲೂಕಿನ ಕಂಕಣವಾಡ ಗ್ರಾಮದ ಗಡಿ ಭದ್ರತಾ ಪಡೆಯ ಮಾಜಿ ಸೈನಿಕ ಫಕ್ಕೀರಪ್ಪ ಮಾಹದೇವಪ್ಪ ಮಾದರ ಅವರನ್ನು ತಾಲೂಕು ಸಮತಾ ಸೈನಿಕ ದಳ ಮತ್ತು ಜೀವಿಕ ಜಿಯಾ ವಿಮುಕ್ತಿ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಅಸಂಘಟಿತ ಕಾರ್ಮಿಕ ಸಂಘಟನೆ ಪದಾಧಿಕಾರಿಗಳು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈನಿಕ ಮಾದರ ಅವರು ಗುಜರಾತ್, ರಾಜಸ್ತಾನ್, ಪಂಜಾಬ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಗಡಿ ಪ್ರದೇಶದಲ್ಲಿ 22 ವರ್ಷ ಸೇವೆ ಸಲ್ಲಿಸಿದ್ದೇನೆ. ಈಗ ಪಾಕಿಸ್ತಾನ ವಿರುದ್ಧ ಭಾರತ ನಡೆಸುತ್ತಿರುವ ಯುದ್ಧದಲ್ಲಿ ಪಾಲ್ಗೊಳ್ಳುವ ಆಸೆಯಿಂದ ಕೇಳಿದ್ದೇನೆ. ಆದೇಶ ಕೊಟ್ಟರೆ ಹೋಗುವುದಾಗಿ ತಿಳಿಸಿದರು.
ಸಮಾತಾ ಸೈನಿಕ ಜಿಲ್ಲಾಧ್ಯಕ್ಷ ಅಶೋಕ ಕಾಳೆ ಮಾತನಾಡಿದರು. ಜೀವಕ ಜೀವದಾಳು ಜಿಲ್ಲಾಧ್ಯಕ್ಷ ಸುರೇಶ ಹರಿಜನ, ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಫಕ್ಕೀರೇಶ ಶಿಗ್ಗಾವಿ, ನ್ಯಾಯವಾದಿ ಬಸವರಾಜ ಜೇಕಿನಕಟ್ಟಿ, ವಿದ್ಯುತ್ ಗುತ್ತಿಗೆದಾರ, ಅಬ್ದುಲ್ ಸತ್ತಾರ್, ರವಿ ಕೊಣ್ಣಪ್ಪನವರ, ಗಣೇಶ ಭಗಾಡೆ, ಮೊಲಾಲಿ ಶೇಖಲ್ಲಿ ಶೇಖಣ್ಣ ವಾಲ್ಮೀಕಿ, ಮಾಂತೇಶ ನೀಲಮ್ಮನವರ, ಮುಕ್ಸುಲ್ ಯಲ್ಲಾಪುರ, ರಫೀಕ್ ಆರೆಗೊಪ್ಪ, ವರದಿಗಾರ ಬಸವರಾಜ ಹಡಪದ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 