ಉಗ್ರರ ಮೇಲೆ ಭಾರತೀಯ ವಾಯುಸೇನೆ ದಾಳಿ: ಸಂಭ್ರಮಾಚರಣೆ
ಲೋಕದರ್ಶನ ವರದಿ
ಹಳಿಯಾಳ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಾರತ ವಿರೋಧಿ ಉಗ್ರಗಾಮಿಗಳ ಮೇಲೆ ಭಾರತೀಯ ಸೈನ್ಯವು ದಾಳಿ ನಡೆಸಿ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಭಾಜಪ ಹಳಿಯಾಳ ಘಟಕದವರು ಮಂಗಳವಾರ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.
ಹಳಿಯಾಳ ಪಟ್ಟಣದ ಶಿವಾಜಿ ವೃತ್ತ ಹಾಗೂ ವಿವಿಧ ಸ್ಥಳಗಳಲ್ಲಿ ಪಟಾಕಿ ಸಿಡಿಸಿ ಭಾರತಮಾತಾಕಿ ಜೈ ಹಾಗೂ ವೀರ ಸೈನಿಕರಿಗೆ ಜಯವಾಗಲಿ ಎಂಬಿತ್ಯಾದಿ ಘೋಷಣೆಗಳನ್ನು ಮೊಳಗಿಸಲಾಯಿತು.
ಭಾಜಪ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ, ಪ್ರಮುಖರಾದ ಸಂತೋಷ ಘಟಕಾಂಬ್ಳೆ, ಅನಿಲ ಮುತ್ನಾಳೆ, ಚಂದ್ರಕಾಂತ ಕಮ್ಮಾರ, ವಿಲಾಸ ಯಡವಿ, ವಿಜಯ ಬೊಬಾಟಿ, ಉಮೇಶ ದೇಶಪಾಂಡೆ, ರಾಕೇಶ ಬಾಂದೋಡಕರ, ರಾಜು ಹಳ್ಳೂರ, ಸಿದ್ಧು ಶೆಟ್ಟಿ, ದಿನೇಶ ವಾಲೇಕರ ಮೊದಲಾದವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 