ಪಾಕಿಸ್ತಾನಿ ನುಸುಳುಕೋರರ ಪ್ರಯತ್ನ ವಿಫಲಗೊಳಿಸಿದ ಭಾರತೀಯ ಸೇನೆ
Indian Army thwarted the attempt of Pakistani infiltrators
ಶ್ರೀನಗರ 07: ಎಲ್ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ.
ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳುತ್ತಿರುವ ಮಾಹಿತಿ ಪಡೆದ ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮೃತರ ಪೈಕಿ ಮೂವರು ಪಾಕಿಸ್ತಾನಿ ಸೇನಾ ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್ನಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಆಚರಿಸುತ್ತಿದ್ದಾಗ, ಪಾಕಿಸ್ತಾನಿಗಳು ತಮ್ಮ ಭಾರತ ವಿರೋಧಿ ನಡೆಯನ್ನು ಮುಂದುವರಿಸಲು ಈ ಘಟನೆಯನ್ನು ನಡೆಸಿದರು. ಅದು ಭಾರತ ವಿರೋಧಿ ಕಾರ್ಯಸೂಚಿಯನ್ನು ಮುನ್ನಡೆಸುವ ಪ್ರಚಾರದ ಅಭಿಯಾನವಾಗಿತ್ತು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 